ರಾಮನಗರ: ಶಬರಿಮಲೆಯಿಂದ ರಾಮನಗರಕ್ಕೆ ಹಿಂದಿರುಗುವಾಗ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು 23 ಭಕ್ತರಿಗೆ ಗಾಯಗಳಾಗಿವೆ. ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತವಾಗಿದ್ದು, ಇನ್ನು ಇಬ್ಬರ ಸ್ಥತಿ ಗಂಭೀರವಾಗಿದೆ. ಶಬರಿಮಲೆಯಿಂದ ಭಕ್ತರು ರಾಮನಗರ ತಾಲೂಕಿನ ಪೇಟಕುರುಬರಹಳ್ಳಿಗೆ ಹಿಂದಿರುಗುವಾಗ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಭಕ್ತರ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...