Wednesday, February 4, 2026

Mini varanasi

ಧಾರವಾಡದಲ್ಲೊಂದು ಮಿನಿ ವಾರಾಣಸಿ: ಇಲ್ಲಿದೆ ಹಲವು ವಿಶೇಷ

Dharwad News: ಧಾರವಾಡ: ನವರಾತ್ರಿ ಹಬ್ಬ ಬಂತೆಂದರೆ ನಾಡಿನೆಲ್ಲೆಡೆ ದೇವಿಯರ ಆರಾಧನೆಯ ಸಂಭ್ರಮ ಮನೆ ಮಾಡುತ್ತದೆ. ಅದರಲ್ಲಿಯೂ ಪ್ರಮುಖ ದೇವಸ್ಥಾನಗಳಲ್ಲಿಂತೂ ಜಾತ್ರಾ ಸಂಭ್ರಮವೇ ಇರುತ್ತದೆ. ಧಾರವಾಡದಲ್ಲಿ ಕಿತ್ತೂರು ಸಂಸ್ಥಾನದ ರಾಜಗುರುಗಳ ವಂಶಸ್ಥರ ಕುಟುಂಬವಿದ್ದು, ಇವರ ಮನೆಯ ನವರಾತ್ರಿ ಸಂಭ್ರಮದ ಜೋರಾಗಿಯೇ ಇರುತ್ತೆ. ಇಂಥ ರಾಜಗುರು ಮನೆಯಲ್ಲಿ ಈ ವರ್ಷ ಮಿನಿ ವಾರಾಣಸಿಯನ್ನೇ ಸೃಷ್ಟಿಸಲಾಗಿದೆ. ಧಾರವಾಡ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img