Dharwad News: ಧಾರವಾಡ: ನವರಾತ್ರಿ ಹಬ್ಬ ಬಂತೆಂದರೆ ನಾಡಿನೆಲ್ಲೆಡೆ ದೇವಿಯರ ಆರಾಧನೆಯ ಸಂಭ್ರಮ ಮನೆ ಮಾಡುತ್ತದೆ. ಅದರಲ್ಲಿಯೂ ಪ್ರಮುಖ ದೇವಸ್ಥಾನಗಳಲ್ಲಿಂತೂ ಜಾತ್ರಾ ಸಂಭ್ರಮವೇ ಇರುತ್ತದೆ. ಧಾರವಾಡದಲ್ಲಿ ಕಿತ್ತೂರು ಸಂಸ್ಥಾನದ ರಾಜಗುರುಗಳ ವಂಶಸ್ಥರ ಕುಟುಂಬವಿದ್ದು, ಇವರ ಮನೆಯ ನವರಾತ್ರಿ ಸಂಭ್ರಮದ ಜೋರಾಗಿಯೇ ಇರುತ್ತೆ. ಇಂಥ ರಾಜಗುರು ಮನೆಯಲ್ಲಿ ಈ ವರ್ಷ ಮಿನಿ ವಾರಾಣಸಿಯನ್ನೇ ಸೃಷ್ಟಿಸಲಾಗಿದೆ.
ಧಾರವಾಡ...