Tuesday, August 18, 2026

Mining Bill

ಗಣಿಗಾರಿಕೆ ತಿದ್ದುಪಡಿ ಮಸೂದೆಗೆ ಕರ್ನಾಟಕದ ವಿರೋಧ – ರಾಜ್ಯದ ತೆರಿಗೆ ಅಧಿಕಾರಕ್ಕೆ ಧಕ್ಕೆ ಆರೋಪ

ಬೆಂಗಳೂರು: ಕೇಂದ್ರ ಸರ್ಕಾರದ ಗಣಿಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಇದೀಗ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಖನಿಜ ಸಂಪನ್ಮೂಲಗಳ ಮೇಲೆ ತೆರಿಗೆ ಹಾಗೂ ಸೆಸ್ ವಿಧಿಸುವ ಅಧಿಕಾರಕ್ಕೆ ನಿರ್ಬಂಧ ಬೀಳಬಹುದು ಎಂಬ ಆತಂಕವನ್ನು ಕರ್ನಾಟಕ ಸರ್ಕಾರ ವ್ಯಕ್ತಪಡಿಸಿದೆ. Mines and Minerals (Development and Regulation) Amendment...
- Advertisement -spot_img

Latest News

ಕಾಂಗ್ರೆಸ್ ಶಾಸಕಾಂಗ ಸಭೆ – ಕ್ಷೇತ್ರಾಭಿವೃದ್ಧಿ ಅನುದಾನಕ್ಕೆ ಶಾಸಕರಿಂದ ಒತ್ತಡ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ...
- Advertisement -spot_img