Wednesday, May 13, 2026

Minister Accountability

ಯಾರು ಸಿಎಂ ಆದರೂ ಲಾಭ ಇಲ್ಲ – ಭ್ರಷ್ಟಾಚಾರ–ಬೆಲೆ ಏರಿಕೆ ಬಗ್ಗೆ ಕಿಡಿ!

ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಬಗ್ಗೆ ಪರಿಷತ್ ಸದಸ್ಯ ಸಿ.ಟಿ. ರವಿ ಗಂಭೀರ ಟೀಕೆ ಮಾಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಂತ್ರಿಗಳು ಜನರ ಸಂಪರ್ಕ ಕಳೆದುಕೊಂಡಿದ್ದು, ಸಹಕಾರ ಸಂಘಗಳ ಚುನಾವಣೆಯಲ್ಲಿ ಮುಳುಗಿ ಹೋಗಿದ್ದಾರೆ. ಜನರ ಕಷ್ಟಗಳನ್ನು ಕೇಳುವ ಸಂವೇದನೆ ಮಂತ್ರಿಗಳಲ್ಲಿ ಇರಲಿಲ್ಲ. ಈಗಲಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾರು ಸಿಎಂ ಆಗುತ್ತಾರೋ ಮುಖ್ಯವಲ್ಲ, ಜನ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img