Friday, November 28, 2025

Minister Cheluvarayawsamy

ಮಂಡ್ಯದಲ್ಲಿ ರೈತನ ಆತ್ಮಹತ್ಯೆ : ಸರ್ಕಾರದಿಂದ 5 ಲಕ್ಷ ಪರಿಹಾರ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು. ಈ ಘಟನೆ ನಂತರ, ರಾಜ್ಯ...

KRS ಡ್ಯಾಂ ಫುಲ್‌ ಆದ್ರೂ ಕೆರೆ ಕಟ್ಟೆ ಖಾಲಿ ಖಾಲಿ

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...

ಕೃಷಿ ಅಭ್ಯುದಯದಲ್ಲಿ ಖಾಸಗಿ ಸಹಭಾಗಿತ್ವ ಮಹತ್ತರ: ಎನ್.ಚಲುವರಾಯಸ್ವಾಮಿ

Mandya news: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img