Friday, April 19, 2024

Minister D K Shivakumar

‘ನಾನು ಮನಸ್ಸು ಮಾಡಿದ್ರೆ ಅತೃಪ್ತರನ್ನು ಕೂಡಿಹಾಕಬಹುದಿತ್ತು’- ಡಿಕೆಶಿ

ಬೆಂಗಳೂರು: ಅತೃಪ್ತ ಶಾಸಕರನ್ನು ಸಂಪರ್ಕಮಾಡಲು ವಿಫಲರಾಗಿ ಕೈಚೆಲ್ಲಿ ಕುಳಿತಿರುವ ಡಿಕೆಶಿ ಬಿಜೆಪಿ ಅವರನ್ನು ಕೂಡಿಹಾಕಿದೆ. ಮನಸ್ಸು ಮಾಡಿದ್ದರೆ ನಾನೇ ಅವರನ್ನು ಕೂಡಿಹಾಕಬಹುದಿತ್ತು ಆದರೆ ನಾನು ಆ ಕೆಲಸ ಮಾಡಲು ಹೋಗಲಿಲ್ಲ ಅಂತ ಡಿಕೆಶಿ ಹೇಳಿದ್ರು. ಸದನದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಅತೃಪ್ತ ಶಾಸಕರನ್ನು ಯಾರ ಸಂಪರ್ಕಕ್ಕೂ ಸಿಗದಂತೆ ಬಿಜೆಪಿ ನೋಡಿಕೊಂಡಿದೆ. ಅವರು...

ನಿಮ್ಮನ್ನ ಯಾವ ಕೋರ್ಟ್ ಕೂಡ ರಕ್ಷಿಸೋಕೆ ಸಾಧ್ಯವಿಲ್ಲ- ಅತೃಪ್ತರಿಗೆ ಡಿಕೆಶಿ ಸಂದೇಶ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಬಿಜೆಪಿ ಪಟ್ಟು ಹಿಡಿದು ಕುಳಿತಿದ್ರೆ, ಮತ್ತೊಂದೆಡೆ ದೋಸ್ತಿಗಳು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ನಿನ್ನೆಯ ವಿಶ್ವಾಸಮತ ಯಾಚನೆಯನ್ನು ಉಪಾಯವಾಗಿ ಮುಂದೂಡಿಕೆ ಮಾಡಿಸುವಲ್ಲಿ ಯಶಸ್ವಿಯಾಗಿರೋ ದೋಸ್ತಿ ಮತ್ತೆ ಅತೃಪ್ತರನ್ನು ಸಮಾಧಾನ ಪಡಿಸೋ ಕೆಲಸ ನಡೆಸುತ್ತಿದೆ. ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...

ದೋಸ್ತಿಗಳ ರಹಸ್ಯ ತಂತ್ರ ಬಿಜೆಪಿ ಆಗುತ್ತಾ ಅತಂತ್ರ..?

ಕರ್ನಾಟಕ ಟಿವಿ : ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಗೆ ಅಗ್ನಿಪರೀಕ್ಷೆ ಪಾಸ್ ಮಾಡ್ತಾರಾ..? ಅಗ್ ನಿಪರೀಖ್ಷೆ ಎದುರಿಸಲಾಗದೇ ವಿದಾಯ ಭಾಷಣ ನೀಡಿ ರಾಜೀನಾಮೆ ಘೋಷಣೆ ಮಾಡ್ತಾರಾ..? ಹೀಗೊಂದು ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ.. 16 ಕಾಂಗ್ರೆಸ್, ಜೆಡಿಎಸ್ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದೆ.. ಆದ್ರೆ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡದ ಹಿನ್ನೆಲೆ ಕಾನೂನಾತ್ಮಕವಾಗಿ...

ಸಚಿವ ಡಿ.ಕೆ ಶಿವಕುಮಾರ್ ಬರಿಗೈಲಿ ವಾಪಸ್..!

ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....

ಸಚಿವ ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿದೇ ತೀರುತ್ತೇನೆ ಅಂತ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಮುಂಭಾಗ ಕುಳಿತಿದ್ದ ಸಚಿವ ಡಿ.ಕೆ ಶಿವಕುಮಾರ್ ರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೂ ಮುಂಬೈನ ರಿನೈಸೆನ್ಸ್ ಹೋಟೆಲ್ ಮುಂಭಾಗ ಇತರೆ ಶಾಸಕರೊಂದಿಗೆ ಅತೃಪ್ತರ ಭೇಟಿಗಾಗಿ ಕಾದು ಕುಳಿತಿದ್ದ ಸಚಿವ ಡಿಕೆಶಿಯವರನ್ನು ಮುಂಬೈ...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ರಸ್ತೆಯಲ್ಲೇ ನಿಂತು ಟಿಫನ್ ಮಾಡಿದ ಡಿಕೆಶಿ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿ ಹೇಗಾದ್ರೂ ಮನವೊಲಿಸ್ತೀನಿ ಅಂತ ಹುಮ್ಮಸ್ಸಿನಿಂದ ಬೆಂಗಳೂರಿನಿಂದ ಹೊರಟ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಸಕರು ತಂಗಿರೋ ಹೋಟೆಲ್ ಗೆ ಎಂಟ್ರಿ ಸಿಗದ ಪರಿಣಾಮ ಇದೀಗ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ. ಅಲ್ಲದೆ ರಸ್ತೆಯಲ್ಲೇ ನಿಂತು ಬೆಳಗಿನ ಉಪಹಾರ ಕೂಡ ಸೇವಿಸಿದ್ರು. ತನ್ನ ಗ್ಯಾಂಗ್ ಕಟ್ಟಿಕೊಂಡು ಅತೃಪ್ತರನ್ನು ಭೇಟಿಯಾಗಿ...

ನಾಳೆ ಮುಂಬೈಗೆ ಹಾರಲಿರುವ ಟ್ರಬಲ್ ಶೂಟರ್ ಡಿಕೆಶಿ..!

ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿರುವ ಅತೃಪ್ತ ಶಾಸಕರನ್ನು ಭೇಟಿ ಮಾಡಲು ನಾಳೆ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿಕೆಶಿ ಭೇಟಿ ಮಾಡಲಿದ್ದಾರೆ. ಅತೃಪ್ತರ ಶಾಸಕರಿಗೆ ಸಿದ್ದರಾಮಯ್ಯ ರಾಜೀನಾಮೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಅಂತ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮತ್ತೆ ಕಾಂಗ್ರೆಸ್ ಅತೃಪ್ತರ ಮನವೊಲಿಕೆಗೆ ಮುಂದಾಗಿದೆ. ಈ ನಿಟ್ಚಿನಲ್ಲಿ ಸಭೆ...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...
- Advertisement -spot_img

Latest News

ಸಂತೋಷ ಲಾಡ್ ಒಬ್ಬ ಸಚಿವ ಅವರ ಮನೇಲಿ‌ ಈ ರೀತಿ ಆಗಿದ್ರೆ ಸುಮ್ಮನೇ ಇರ್ತಿದ್ರಾ?: ಯತ್ನಾಳ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ನಿನ್ನೆ ಹೆಣ್ಣುಮಗುವಿನ ಮೇಲೆ ಅಮಾನುಶವಾಗಿ ಬರ್ಬರ ಹತ್ಯೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿ...
- Advertisement -spot_img