Friday, March 13, 2026

Minister DC Thammanna

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಮತ ಹಾಕದ್ದಕ್ಕೆ ಜನರ ಮೇಲೆ ಎಗರಿಬಿದ್ದ ಸಚಿವ…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಕೇಳಿದ್ದಕ್ಕೆ ಗ್ರಾಮಸ್ಥರನ್ನೇ ಸಚಿವ ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಮದ್ದೂರಿನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಮದ್ದೂರಮ್ಮ ಕೆರೆಯಲ್ಲಿ ಬಹುಗ್ರಾಮ ಕುಡಿಯೋ ನೀರಿನ ಯೋಜನೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ವೇಳೆ ಗ್ರಾಮಸ್ಥರನ್ನು ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಉದ್ಘಾಟನೆ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ರಸ್ತೆ ಮತ್ತು...
- Advertisement -spot_img

Latest News

Health Tips: ತುಂಬಾ ತಲೆ ನೋವು ಇದೆಯಾ! ಮೈಯಲ್ಲ ತಣ್ಣಗಾದ್ರೆ LOW BP?

Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್‌ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...
- Advertisement -spot_img