Monday, October 27, 2025

Minister DC Thammanna

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಮತ ಹಾಕದ್ದಕ್ಕೆ ಜನರ ಮೇಲೆ ಎಗರಿಬಿದ್ದ ಸಚಿವ…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಕೇಳಿದ್ದಕ್ಕೆ ಗ್ರಾಮಸ್ಥರನ್ನೇ ಸಚಿವ ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಮದ್ದೂರಿನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಮದ್ದೂರಮ್ಮ ಕೆರೆಯಲ್ಲಿ ಬಹುಗ್ರಾಮ ಕುಡಿಯೋ ನೀರಿನ ಯೋಜನೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ವೇಳೆ ಗ್ರಾಮಸ್ಥರನ್ನು ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಉದ್ಘಾಟನೆ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ರಸ್ತೆ ಮತ್ತು...
- Advertisement -spot_img

Latest News

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ,...
- Advertisement -spot_img