Sunday, May 10, 2026

#minister eshwar kandre

ಎಂ.ಬಿ. ಪಾಟೀಲರಿಗೆ ಈಶ್ವರ್ ಖಂಡ್ರೆ ಸವಾಲು

ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...

ನವಿಲು ಗರಿ ಬಳಸಬಹುದು ಎಂದ ಈಶ್ವರ ಖಂಡ್ರೆ; ದರ್ಗಾ, ಮಸೀದಿಗಳಿಗಿಲ್ಲ ಕಾನೂನು ತೊಡಕು

ಬೆಂಗಳೂರು: ನವಿಲು ಗರಿಗಳನ್ನು ಬಳಕೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ, ಅವುಗಳ ರಫ್ತು ಮಾಡುವಂತೆ ಇಲ್ಲ. ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಈ ಮೂಲಕ ದರ್ಗಾ, ಮಸೀದಿಗಳಲ್ಲಿ ನವಿಲು ಗರಿಗಳನ್ನು ಬಳಕೆ ಮಾಡುತ್ತಿರುವ ಮೌಲ್ವಿಗಳಿಗೆ ಯಾವುದೇ ರೀತಿಯ ಕಾನೂನು ತೊಡಕು ಇಲ್ಲ ಎಂಬುದನ್ನು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img