ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...