Monday, April 27, 2026

Minister for Home Affairs

ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img