Friday, October 18, 2024

minister gopalaiah

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ

ಮಂಡ್ಯ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರೀತಿಗಾಗಿ ಲಿಂಗ ಬದಲಿಸಿ,...

ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು: ಕೆ.ಗೋಪಾಲಯ್ಯ

ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ  ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ  ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img