Saturday, July 27, 2024

minister gopalaih

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img