Monday, March 30, 2026

minister gopalayya

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

ಶಿಕಾರಿಪುರ ಜನರಿಗೆ ಕಳಪೆ ಗುಣಮಟ್ಟದ ಅಕ್ಕಿ

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನ ಸರ್ಕಾರ ಉಚಿತವಾಗಿ ಹಾಗೂ ಮುಂಚಿತವಾಗಿ ನೀಡ್ತಿದೆ. ಆದ್ರೆ ಕೊಟ್ಟಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಾವು ಈ ಅಕ್ಕಿಯನ್ನ ತಿಂದರೆ ಕೊರೊನಾಗಿಂತ ಹೆಚ್ಚು ಅಪಾಯ ಆಗುತ್ತೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ ಮಂಡ್ಯ ಜಿಲ್ಲೆ ಪಾಂತವಪುರ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಸರ್ಕಾರ ನೀಡಿರುವ ಕಳಪೆ ಗುಣಮಟ್ಟದ...
- Advertisement -spot_img

Latest News

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ...
- Advertisement -spot_img