Sunday, September 8, 2024

minister gopalayya

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

ಶಿಕಾರಿಪುರ ಜನರಿಗೆ ಕಳಪೆ ಗುಣಮಟ್ಟದ ಅಕ್ಕಿ

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನ ಸರ್ಕಾರ ಉಚಿತವಾಗಿ ಹಾಗೂ ಮುಂಚಿತವಾಗಿ ನೀಡ್ತಿದೆ. ಆದ್ರೆ ಕೊಟ್ಟಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಾವು ಈ ಅಕ್ಕಿಯನ್ನ ತಿಂದರೆ ಕೊರೊನಾಗಿಂತ ಹೆಚ್ಚು ಅಪಾಯ ಆಗುತ್ತೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ ಮಂಡ್ಯ ಜಿಲ್ಲೆ ಪಾಂತವಪುರ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಸರ್ಕಾರ ನೀಡಿರುವ ಕಳಪೆ ಗುಣಮಟ್ಟದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img