Sunday, June 28, 2026

minister H.K.Patil

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್‌ ನಿರ್ಧಾರ

Political News: ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಸಿಬಿಐಗೆ ಮುಕ್ತಿ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೇಟ್ ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. https://youtu.be/kn-iwdQutS8 ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಬಹುದಿತ್ತು. ಈ ಹಿಂದೆ ತನಿಖೆ ನಡೆಸಲು ಮು್ಕ್ತ ಅವಕಾಶ ನೀಡಿತ್ತು. ಆದರೆ ಈಗ ಈ ಅಧಿಸೂಚನೆ ವಾಪಸ್ ಪಡೆದಿದ್ದು,...

‘ಅಂದು ಭ್ರಷ್ಟಾಚಾರ ಮಾಡಿದವರ ಮನಸ್ಥಿತಿ ಹೇಗೆ ಇತ್ತು ಅಂತಾ ಊಹಿಸಬೇಕು’

Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು. ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img