Saturday, July 27, 2024

minister H.K.Patil

‘ಅಂದು ಭ್ರಷ್ಟಾಚಾರ ಮಾಡಿದವರ ಮನಸ್ಥಿತಿ ಹೇಗೆ ಇತ್ತು ಅಂತಾ ಊಹಿಸಬೇಕು’

Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು. ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img