Saturday, June 27, 2026

Minister HD Reavanna

ಸಹೋದರನ ಹಾದಿ ಹಿಡಿದ ಸಚಿವ ಎಚ್.ಡಿ.ರೇವಣ್ಣ…!

ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ. ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img