Monday, April 21, 2025

minister k gopalaiah

ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ

ರಾಸುಗಳಲ್ಲಿ ಕಂಡುಬರುತ್ತಿರುವ ಚರ್ಮಗಂಟು ರೋಗಕ್ಕೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿಗಳು ಗ್ರಾಮವಾರು ಮನೆ ಮನೆಗೆ ಭೇಟಿ ನೀಡಿ ಅವಶ್ಯಕವಿರುವ ಔಷಧಿ ಹಾಗೂ ಲಸಿಕೆ ನೀಡುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ,ಡಿ,ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚರ್ಮಗಂಟು ರೋಗದಿಂದ...
- Advertisement -spot_img

Latest News

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...
- Advertisement -spot_img