ಹಾಸನ: ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ.
ಇನ್ನೂ ಜಿಲ್ಲಾ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...