ಹಾಸನ: ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ.
ಇನ್ನೂ ಜಿಲ್ಲಾ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...