Thursday, June 5, 2025

#MINISTER M b PATIL

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು. ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ...

MB.Patil: ಟ್ವೀಟ್ ಮೂಲಕ ಕಾಲೆಳೆದ ಸಚಿವ ಎಂ.ಬಿ ಪಾಟೀಲ್

Political news: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಎರಡು ತಿಂಗಳು ಕಳೆದರೂ ಬಿಜೆಪಿಯವರು ವಿಪಕ್ಷ ನಾಯಕರ ಆಯ್ಕೆ ಮಾತ್ರ  ಇನ್ನೂ ಮಾಡದಿರುವುದು ಕಾಂಗ್ರಸೆ ನಾಯಕರಿಗೆ ಪುಷ್ಟಿ ಕೊಟ್ಟಂತೆ ಕಾಣುತ್ತಿದೆ. ಅಧಿವೇಶನದಲ್ಲಿ ಇದೇ ವಿಚಾರವಾಗಿ ಪದೇ ಪದೇ ಕಾಂಗ್ರಸ್ ನಾಯಕರು  ವಿಪಕ್ಷ ನಾಯಕರನನ್ನು ಕಾಲು ಎಳೆಯುವುದಕ್ಕೆ ಲೆವಡಿ ಮಾಡುವುದಕ್ಕೆ ವಿಷಯ ಸಿಕ್ಕಂತಾಗಿದೆ. ಟ್ವೀಟ್ ಮೂಲಕ ಕಾಲೆಳೆದಿರುವ ಬೃಹತ್...

Kuvempu airport-ಆಗಸ್ಟ ತಿಂಗಳಿನಿಂದ ವಿಮಾನ ನಿಲ್ದಾಣ ಕಾರ್ಯಚರಣೆ-ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ ಶಿವಮೊಗ್ಗದ ವಿಮಾನ ಹಾರಾಟಕ್ಕೆ ರೆಕ್ಕೆ ಬಂದಂತಾಗಿದೆ.   ಶಿವಮೊಗ್ಗದ ಕುವೆಂಪು ವಿಮಾನ ನಿಲ್ಧಾಣ ಇನ್ನೇನು ಕಾರ್ಯಚರನೆಗೆ ಸಿದ್ದವಾದಂತೆ ಕಾಣುತ್ತಿದೆ. ಬೃಹತ್ ಕೈಗಾರಿಕೆ ಸಚಿವರಾದ ಸನ್ಮಾನ್ಯ ಎಂಬಿ ಪಾಟೀಲ್ ರವರು...
- Advertisement -spot_img

Latest News

ಆಪರೇಷನ್ ಸಿಂಧೂರ್ ಪರಾಕ್ರಮಕ್ಕೆ ಬೆಚ್ಚಿಬಿದ್ದ ಭಿಕಾರಿಸ್ತಾನ.. ಮತ್ತೊಮ್ಮೆ ಜಗತ್ತಿನೆದುರು ಬೆತ್ತಲಾದ ಪಾಕ್

International News: ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಮುಂದಿಟ್ಟು ಜಾಗತಿಕ ಮಟ್ಟದಲ್ಲಿ ಭಾರತದ ವಿರುದ್ಧ ಅಪಪ್ರಚಾರಕ್ಕೆ ಯತ್ನಿಸಿದ ಪಾಕಿಸ್ತಾನ ಖುದ್ದು ಬೆತ್ತಲಾಗಿದೆ. ಕೇಂದ್ರ ಸರ್ಕಾರ...
- Advertisement -spot_img