Monday, February 16, 2026

Minister Mankal Vaidya

ಕಬ್ಬಿಣ ಅದಿರು ರಪ್ತು ನಿಷೇಧ ಹಿಂಪಡೆಯುವಂತೆ ಒತ್ತಾಯ: ಸಚಿವ ಮಂಕಾಳ ವೈದ್ಯರಿಗೆ ಕೆಎಂಬಿ ಸಿಇಒ ಮನವಿ

Political news: ಬೆಂಗಳೂರು: ರಾಜ್ಯದ ಕಿರು ಬಂದರುಗಳ ಮೂಲಕ ಕಬ್ಬಿಣ ಅದಿರು ರಪ್ತು ನಿಷೇಧಿಸುವ ಆದೇಶವನ್ನು ಹಿಂಪಡೆಯುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್‌ ರಾಯ್‌ ಪುರ ಅವರು ಮನವಿ ಸಲ್ಲಿಸಿದರು. ನಗರದ ವಿಧಾನಸೌಧ ಮೂರನೇ ಮಹಡಿಯಲ್ಲಿರುವ ಸಚಿವರ ಕಚೇರಿಯಲ್ಲಿ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img