Monday, August 31, 2026

Minister Mankal Vaidya

ಕಬ್ಬಿಣ ಅದಿರು ರಪ್ತು ನಿಷೇಧ ಹಿಂಪಡೆಯುವಂತೆ ಒತ್ತಾಯ: ಸಚಿವ ಮಂಕಾಳ ವೈದ್ಯರಿಗೆ ಕೆಎಂಬಿ ಸಿಇಒ ಮನವಿ

Political news: ಬೆಂಗಳೂರು: ರಾಜ್ಯದ ಕಿರು ಬಂದರುಗಳ ಮೂಲಕ ಕಬ್ಬಿಣ ಅದಿರು ರಪ್ತು ನಿಷೇಧಿಸುವ ಆದೇಶವನ್ನು ಹಿಂಪಡೆಯುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರಿಗೆ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್‌ ರಾಯ್‌ ಪುರ ಅವರು ಮನವಿ ಸಲ್ಲಿಸಿದರು. ನಗರದ ವಿಧಾನಸೌಧ ಮೂರನೇ ಮಹಡಿಯಲ್ಲಿರುವ ಸಚಿವರ ಕಚೇರಿಯಲ್ಲಿ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img