Wednesday, July 22, 2026

Minister meeting

ನಾನೇ ನಂಬರ್ 1 ಮಂತ್ರಿ , ಸುರ್ಜೇವಾಲಾ ಸುಳ್ಳು ಹೇಳಲ್ಲ : ಉಸ್ತುವಾರಿ ಹೊಗಳಿಕೆಗೆ ಸಚಿವ ಜಮೀರ್ ಫುಲ್‌ ಖುಷ್!‌

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್‌ ಟು ಒನ್‌ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್‌...
- Advertisement -spot_img

Latest News

ನಮ್ಮ ಪ್ರಾಣಕ್ಕೆ ತೊಂದರೆಯಾದ್ರೆ ಯಾರ್ ಹೊಣೆ? ಗರಂ ಆದ ಆರ್ ಅಶೋಕ್!!

ಬೆಂಗಳೂರಿನಲ್ಲಿ ನೀಟ್ ಅಕ್ರಮದ ಹೆಸರಿನಲ್ಲಿ ನಡೆದ ಜಟಾಪಟಿ ಇದೀಗ ನೆಕ್ಸ್ಟ್ ಲೆವೆಲ್‌ಗೆ ತಲುಪಿದೆ. ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ...
- Advertisement -spot_img