Sunday, September 20, 2026

Minister Meetings

ಸಿಎಂ ಕನಸಿಗಾಗಿ ಡಿಕೆಶಿ ಪ್ಲಾನ್, ರಹಸ್ಯ ‘ತಂತ್ರ’ ಹೇಗಿದೆ ಗೊತ್ತಾ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img