Sunday, September 8, 2024

Minister Murugesh nirani

ಬೆಳಗಾವಿ ಹೊರವಲಯದ ರಕ್ಷಣಾ ಇಲಾಖೆಯ 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ : ಮುರುಗೇಶ್ ನಿರಾಣಿ

ಬೆಳಗಾವಿ: ಬೆಳಗಾವಿಯ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಇದು ಸೇತುವೆ...

ನಿರಾಣಿಗೆ ಬಿಎಸ್ವೈ ಬೇಡವಾದ್ರಾ…?

www.karnatakatv.net : ತುಮಕೂರು: ಯಡಿಯೂರಪ್ಪ ಸಿಎಂ ಆಗಿದ್ದಾಗ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದವರೇ ಈಗ ಅವರ ಬಗ್ಗೆ ಮಾತಾಡೋಕೆ ಹಿಂದೇಟು ಹಾಕ್ತಿದ್ದಾರೆ ಅನ್ನೋ ಪ್ರಶ್ನೆಗೆ ಸಚಿವ ಮುರುಗೇಶ್ ನಿರಾಣಿ ನಡೆ ಕಾರಣವಾಗಿದೆ. ಹೌದು, ರಾಜ್ಯದಲ್ಲಿ ಬಿಜೆಪಿ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದ ಯಡಿಯೂರಪ್ಪ ಬಗ್ಗೆ ಮಾತಾಡೋದಕ್ಕೆ ಇವತ್ತು ಸಚಿವ ಮುರುಗೇಶ್ ನಿರಾಣಿ ಹಿಂದೇಟು ಹಾಕಿದ್ರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img