Friday, September 18, 2026

Minister Nara lokesh

ಆಂಧ್ರ ಸಿಎಂ ಮಗನಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌!

ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್​ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್‌ ದಾಸ್‌ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ಬಳಿಕ ಕರ್ನಾಟಕ ಕಾಂಗ್ರೆಸ್...

ಕರ್ನಾಟಕಕ್ಕೂ, ಎಂ.ಬಿ. ಪಾಟೀಲ್‌ಗೂ ಸಾಮರ್ಥ್ಯವಿದೆ : ನಾರಾ ಲೋಕೇಶ್ ವಿರುದ್ಧ ಕೈ ಸಚಿವರ ಆಕ್ರೋಶ!

ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್‌ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್‌, ರಾಜ್ಯದ ಉದ್ಯಮಿಗಳನ್ನು...

ನಮ್ಮಲ್ಲಿ ಬಂದು ಜಾಗನೋಡಿ : ರಾಜ್ಯದ ಉದ್ಯಮಿಗಳಿಗೆ ಸಚಿವ ನಾರಾ ಗಾಳ! ; ಬಯಲಾಯ್ತು ಆಂಧ್ರದ ಕುತಂತ್ರ..

ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್‌ ಆಕ್ಟೀವ್‌ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕುರಿತು ಆಂಧ್ರಪ್ರದೇಶದ ಮಾನವ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img