Friday, November 14, 2025

minister narayanagowda

ಕೋಲಾರ ಜಿಲ್ಲೆಯ 6 ಕ್ಷೇತ್ರದಲ್ಲಿ ಕಮಲ ಅರಳಬೇಕು – ಸಚಿವ ಡಾ. ನಾರಾಯಣಗೌಡ.

ಕೋಲಾರ ಮಾ.31 : ಯುವಕರಿಗೆ ಕ್ರೀಡೆಗೆ ಹೆಚ್ಚಿನ ಸೌಕರ್ಯ ಮತ್ತು ಪ್ರೋತ್ಸಾಹ ಸಿಗಬೇಕು. ಇಲ್ಲದಿದ್ದಲ್ಲಿ ದಾರಿ ತಪ್ಪುತ್ತಾರೆ. ಹಾಗಾಗಿ ಕ್ರೀಡೆಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇದರಿಂದ ಪಕ್ಷಕ್ಕೂ, ಸರ್ಕಾರಕ್ಕು ಉತ್ತಮ ಹೆಸರು ಬರಲಿದೆ. ಆರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು. ಮುಂಬರುವ ಜಿ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ...

ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

WWW.KARNATAKATV.NET : ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕ್ರೀಡಾ ಚಟುವಟಿಕೆ ಪುನಾರಂಭಿಸಲು ಇಲಾಖೆಯಿಂದ ಮಾರ್ಗಸೂಚಿ ಸಿದ್ದಪಡಿಸಲಾಗಿದೆ. ಯುವಸಬಲೀಕರ ಹಾಗೂ ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ವಿಧಾನ ಸೌಧದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಶ್ರೀನಿವಾಸ್, ಕ್ರೀಡಾ...

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಸಾವಿರ ನೀಡಿದ ರೈತ.

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರೈತರು ಬೇಳೆ ಸಾಗಾಣೆ ಮಾಡಲಾಗಿದೆ ನಷ್ಟ ಅನುಭವಿಸುತ್ತಿದ್ದಾರೆ.. ರೈತರಿಗೆ ನೆರವಾಗಲು ಸರ್ಕಾಋ ಸಹ ಮುಂದಾಗ್ತಿದೆ.. ಈ ಮಧ್ಯೆ ರೈತನೇ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.. ಇಂದು ಮಂಡ್ಯದಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಖಂಡ ರೈತ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img