Tuesday, March 24, 2026

Minister Nirmala Seetharaman

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...

“ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”

Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img