Friday, July 18, 2025

Minister Post

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು. ಗುರುವಾರ ವಿವಿಧ ದಲಿತಪರ‌ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ...

‘ಮಂತ್ರಿಗಿರಿ ಕೊಡ್ತೀವಿ, ಬಿಜೆಪಿ ಮಾತ್ರ ಸೇರಬೇಡಿ’- ಅತೃಪ್ತರಲ್ಲಿ ಸಿದ್ದು ಮನವಿ

ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...
- Advertisement -spot_img

Latest News

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ...
- Advertisement -spot_img