Tuesday, March 3, 2026

Minister Post

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು. ಗುರುವಾರ ವಿವಿಧ ದಲಿತಪರ‌ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ...

‘ಮಂತ್ರಿಗಿರಿ ಕೊಡ್ತೀವಿ, ಬಿಜೆಪಿ ಮಾತ್ರ ಸೇರಬೇಡಿ’- ಅತೃಪ್ತರಲ್ಲಿ ಸಿದ್ದು ಮನವಿ

ಬೆಂಗಳೂರು: ಮೈತ್ರಿ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ದೋಸ್ತಿಗಳನ್ನು ಪೇಚಾಟಕ್ಕೆ ಸಿಲುಕಿಸಿರೋ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭರ್ಜರಿ ಆಫರ್ ನೀಡಿದ್ದಾರೆ. ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ನಿಮಗೆ ಸಚಿವ ಸ್ಥಾನ ನೀಡ್ತೇವೆ ಅಂತ ಅತೃಪ್ತರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಶಾಸಕರು ಮತ್ತು ಸಚಿವರುಗಳಿಗೆ ಉಪಹಾರಕೂಟದ ಹೆಸರಿನಲ್ಲಿ ಆಹ್ವಾನಿಸಿ ಅವರಿಂದ ಸಾಮೂಹಿಕ ರಾಜೀನಾಮೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img