ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...