Monday, July 27, 2026

Minister post fight

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img