Monday, February 23, 2026

minister priyank karge

Chittapur- ಖರ್ಗೆ ಕುಟಂಬದ ಮೇಲೆ ಕೊಲೆ ಬೆದರಿಕೆ

ಚಿತ್ತಾಪುರ: ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ದಿಸಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಮಯದಲ್ಲಿನ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಅರೆಸ್ಟ್ ಆಗಿದ್ದರು ನಂತರ ನಿರೀಕ್ಷಣಾ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಕುಟುಂಬದ ಮೆಲೆ ಜೀವ ಬೆದರಿಕೆ ಹಜಾಕಿ ಅವರ ಕಕುಟುಂಬವನ್ನು ಸಾಫ್ ಮಾಡುವುದಾಗಿ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img