Friday, July 31, 2026

minister priyank karge

Chittapur- ಖರ್ಗೆ ಕುಟಂಬದ ಮೇಲೆ ಕೊಲೆ ಬೆದರಿಕೆ

ಚಿತ್ತಾಪುರ: ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ದಿಸಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಮಯದಲ್ಲಿನ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಅರೆಸ್ಟ್ ಆಗಿದ್ದರು ನಂತರ ನಿರೀಕ್ಷಣಾ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಕುಟುಂಬದ ಮೆಲೆ ಜೀವ ಬೆದರಿಕೆ ಹಜಾಕಿ ಅವರ ಕಕುಟುಂಬವನ್ನು ಸಾಫ್ ಮಾಡುವುದಾಗಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img