Monday, April 27, 2026

minister Rajanna

ರಾಜೀನಾಮೆ ಕೊಡಿ, ಇಲ್ಲವೇ ಉಸ್ತುವಾರಿ ಬದಲಿಸಿ: ಸಚಿವ ರಾಜಣ್ಣ ವಿರುದ್ಧ ಆಕ್ರೋಶ

Hassan News: ಹಾಸನ ಜಿಲ್ಲಾ ಉಸ್ತುವಾರಿಯಾಗಿರುವ ರಾಜಣ್ಣ ಅವರು ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದು, ರಾಜ್ಯ ಸರ್ಕಾರ ಉಸ್ತುವಾರಿ ಸಚಿವರನ್ನು ಬದಲಾಯಿಸಲಿ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು 2 ವರ್ಷವಾಗಿದೆ. ಆದರೆ ಅವರ ಕಾರ್ಯವೈಖರಿ ಸರಿ ಇಲ್ಲ. ಜಿಲ್ಲೆಯ...

ವೇದಿಕೆ ಮೇಲೆ ಬೇಲೂರು ಶಾಸಕ-ಅರಸಿಕೆರೆ ಶಾಸಕರ ಜಗಳ: ಸ್ಪಷ್ಟನೆ ನೀಡಿದ ಸಚಿವ ರಾಜಣ್ಣ

Hassan Political News: ಹಾಸನ: ಕೆಲ ದಿನಗಳ ಹಿಂದೆ ನಡೆದ ಕಾಂಗ್ರೆಸ್ ಸಭೆಯಲ್ಲಿ, ಸಚಿವ ರಾಜಣ್ಣರ ಎದುರಲ್ಲೇ, ಬೇಲೂರು ಶಾಸಕ ಮತ್ತು ಅರಸಿಕೆರೆ ಶಾಸಕರು ಜಿದ್ದಾ ಜಿದ್ದಿ ನಡೆಸಿದ್ದು, ಈ ಬಗ್ಗೆ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಸಭೆ ಸಮಾರಂಭದಲ್ಲಿ ಅಧ್ಯಕ್ಷರ ಭಾಷಣದ ನಂತರ ಅಥವಾ ಗುರುಗಳ ಆಶೀರ್ವಾದ ವಚನದ ಬಳಿಕ ಸಾಮಾನ್ಯವಾಗಿ ಯಾರಿಗೂ ಮಾತನಾಡಲಿಕ್ಕೆ ಅವಕಾಶ ಕೊಡುವುದಿಲ್ಲ....

ಸಚಿವರ ಎದುರೇ ಶಾಸಕರ ಕಿತ್ತಾಟ : ಏಕವಚನದಲ್ಲಿ ವಾಗ್ದಾಳಿ..

Hassan News: ಹಾಸನ: ಹಾಸದ ಅರಸೀಕೆರೆಯಲ್ಲಿ ಇಂದು ಹೈಡ್ರಾಮಾ ನಡೆದಿದ್ದು, ಜನರು ಇವರೆಲ್ಲ ಶಾಸಕರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಸಚಿವರ ಎದುರೇ, ಶಾಸಕರಿಬ್ಬರು ಜನತಾ ದರ್ಶನದ ವೇಳೆ ಕಿತ್ತಾಡಿಕೊಂಡಿದ್ದಾರೆ. ಅರಸೀಕೆರೆ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ, ಸಚಿವ ರಾಜಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ...

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

ಹಾಸನ : ಉಡುಪಿ ಶಾಲೆಯಲ್ಲಿ ವಿಡಿಯೋ ರೆಕಾರ್ಡ್ ವಿಚಾರವಾಗಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅವರಿಗೇನು ಕೆಲಸ, ಅಂತಹದ್ದನ್ನೆ ಹುಡುಕಿಕೊಂಡು ಮಾಡಬೇಕು, ಬೇರೆ ಏನಾದ್ರು ಕೆಲಸ ಇದೆಯಾ? ನಮಗೆ ಅಭಿವೃದ್ಧಿ ಕಡೆ ಗಮನಹರಿಸುವ ಚಿಂತನೆ ಇದೆ  , ಅವರಿಗೇನು ಚಿಂತನೆ ಇಲ್ಲವಲ್ಲ, ಅವರಿಗೆ ರಾಜಕಾರಣದ ಕಡೆ ಚಿಂತನೆ...

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img