Wednesday, February 25, 2026

minister ramalingareddy

ಬೆಂಗಳೂರು ಸ್ಫೋಟಕ್ಕೆ ಕಾರಣ ಏನು?

ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್‌ ಬ್ಲಾಸ್ಟ್‌ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್‌ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...

Shakthi yojne: ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಸಾರಿಗೆ ನೌಕರರು ಕರೆ ವಾಪಸ್

ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ  ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ  ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img