ಬೆಂಗಳೂರು ಚಿನ್ನಯ್ಯನ ಪಾಳ್ಯದಲ್ಲಿ ನಡೆದಿರುವ , ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿರುವ ಭಯೋತ್ಪಾದಕ ನಿಗ್ರಹ ದಳದ ಟೀಂ, ಇದು ಸಿಲಿಂಡರ್ ಬ್ಲಾಸ್ಟ್ ಅಲ್ಲ ಅನ್ನೋ ಅನುಮಾನ ವ್ಯಕ್ತಪಡಿಸಿದೆ. ಬೇರೆ ವಸ್ತುವಿನಿಂದ ಸ್ಫೋಟ ಸಂಭವಿಸಿದೆ ಎಂದೇ ಹೇಳಲಾಗ್ತಿದೆ. ಬಾಂಬ್ ನಿಷ್ಕ್ರಿಯ ದಳ ಕೂಡ ಪರಿಶೀಲನೆ ಮಾಡ್ತಿದೆ.
ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ...
ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....
Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಪಂಜಾಬ್ನ ಮೊಹಾಲಿಯಲ್ಲಿ ಈ ಘಟನೆ...