Sunday, March 8, 2026

minister santhosh lad

ಅಂಧರ ಬಾಳಿಗೆ ಹೊಸ ಬೆಳಕು – ಸಂತೋಷ್‌ ಲಾಡ್‌ ಫೌಂಡೇಶನ್‌

ಸೇವಾ ಚಟುವಟಿಕೆಗಳ ಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರುವ ಸಂತೋಷ್ ಲಾಡ್ ಫೌಂಡೇಶನ್, ಸಹಾಯ ಕೇಳಿ ಬರುವ ಯಾರನ್ನೂ ಖಾಲಿಹಸ್ತರನ್ನಾಗಿ ಕಳಿಸದ ಸಂಸ್ಥೆಯಾಗಿ ರಾಜ್ಯದಾದ್ಯಂತ ಹೆಸರಾಗಿದೆ. ಧಾರವಾಡ ಜಿಲ್ಲೆಯ ಉಸ್ತುವಾರಿ ಮತ್ತು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರ ಮಾರ್ಗದರ್ಶನದಲ್ಲಿ, ಫೌಂಡೇಶನ್ ಹಲವು ಮಾನವೀಯ ಕಾರ್ಯಗಳನ್ನು ವರ್ಷಗಳಿಂದ ನಿರಂತರವಾಗಿ ನಡೆಸುಕೊಂಡು ಬರುತ್ತಿದೆ. ಇದೀಗ ತಂತ್ರಜ್ಞಾನವನ್ನು ಸೇವೆಗೆ ಜೋಡಿಸುವ...

ಮೋಸದಿಂದಲೇ ಮೋದಿ, BJP ಚುನಾವಣೆ ಗೆದ್ದಿದೆ – ಸಂತೋಷ್ ಲಾಡ್‌

ರಾಹುಲ್ ಗಾಂಧಿ ವೋಟ್ ಚೋರಿ ಆರೋಪದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮೋಸದಿಂದಲೇ ಬಿಜೆಪಿ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಮಾಡಿರುವ ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ಕೂಡ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಂತೋಷ್ ಲಾಡ್, ಆಳಂದ ಪ್ರಕರಣದಿಂದ 5-6 ವರ್ಷ ಕಳೆದರೂ ಎಸ್‌ಐಟಿ...

ಸಮಾಜ ಸೇವೆಯೇ ಸಂತೋಷ್‌ ಲಾಡ್‌ ಉಸಿರು

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಸಮಾಜಿಮುಖಿ ಕಾರ್ಯಗಳಿಗೆ ಹೆಸರುವಾಸಿ. ಕಾರ್ಮಿಕ ಸಚಿವರಾದ ಮೇಲೆ ಕಾರ್ಮಿಕರ ಏಳಿಗೆಗಾಗಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇದ್ದಾರೆ. ಜೊತೆಗೆ ರಾಜ್ಯದ ಜನರಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಲೇ ಇರ್ತಾರೆ. ಸೆಪ್ಟೆಂಬರ್‌ 14ರಂದು ಕಲಘಟಗಿಯ ತಮ್ಮ ಅಮೃತ ನಿವಾಸದಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ರು. ಮೊದಲ ಬಾರಿಗೆ ಉಚಿತ ಶ್ರವಣ ದೋಷ ತಪಾಸಣೆ ಹಾಗೂ...

Hubballi : ಜನತಾ ದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ: ಜನರ ಅಹವಾಲು ಆಲಿಸಿದ ಉಸ್ತುವಾರಿ ಸಚಿವರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...

ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರಕ್ಕೆ ಸಚಿವರ ಅಭಯ ಹಸ್ತ – ನನಸಾಗುತ್ತಾ ಕನಸು?

Dharwad News: ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img