Tuesday, April 15, 2025

minister santosh lad

Santosh lad-ವಿರೋಧ ಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಚಿವರ ಉತ್ತರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರು ಕೇಳಿದ ಕೆಲವು ಪ್ರಶ್ನೆಗಳಿಗೆ ಸಚಿವ ಸಂತೋಷ್ ಲಾಡ್ ಉತ್ತರಗಳು ಹೀಗಿತ್ತು ಕುಮಾರಸ್ವಾಮಿ ಬಿಜೆಪಿಗೆ ಸೇರ್ಪಡೆ ವಿಚಾರ ಬಗ್ಗೆ ಪ್ರಶ್ನೆ ಕೇಳಿದಾಗ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಲಿಸಾಗಿ ಜಾರಿಕೊಂಡರು , ನಿಗಮ ಮಂಡಳಿಯಲ್ಲಿ ನಡೆದ ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷರು ಅರ್ಜಿಗಳನ್ನು ಕೇಳಿದ್ದಾರೆ, ಸಮಿತಿ ಮುಖಾಂತರ ಮಾಡ್ತಾರೆ. ಕಾಂಗ್ರೆಸ್ ಸೇಡಿನ ಬೀಜ4ಎಪಿ ವಿರುದ್ದ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img