Saturday, November 29, 2025

minister santosh lad

Santosh lad: ವಾರಾಣಾಸಿಯಿಂದ ಮೃತದೇಹ ತರಿಸಲು ನೆರವಾದ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ: ವಾರಾಣಾಸಿಯಲ್ಲಿ ಮೃತಪಟ್ಟಿದ್ದ ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮುಕ್ಕಣ್ಣವರ ಅವರ ಮೃತದೇಹವನ್ನು ಹುಬ್ಬಳ್ಳಿಗೆ ತರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಕಾಶಿಯಾತ್ರೆಗೆ ಹೋಗಿದ್ದ ಶಿವಪ್ಪ ಮುಕ್ಕಣ್ಣವರ ಅವರು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು....

Lad Foundation ಲಾಡ್ ಫೌಂಡೇಶನ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ..!

ಧಾರವಾಡ: ಜಿಲ್ಲೆಯಲ್ಲಿ ಸಚಿವ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಸುಮಾರು 2 ರಿಂದ 3 ಕೋಟಿ‌ ವೆಚ್ಚದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ‌ ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ‌ಜಾರಿಗೆ ಹೆಸರಾದ‌ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನಾ‌ ಪೂರ್ವಕವಾಗಿ‌ ಲೇಸರ್ ಶೋ ಆಯೋಜನೆ ಕಾರ್ಯಕ್ರಮ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ...

Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ...

Santosh lad : ಕಚೇರಿಗೆ ಸಚಿವರ ದಿಢೀರ್ ಭೇಟಿ: ಕಟ್ಟಡ ಪರಿಶೀಲನೆ..!

ಧಾರವಾಡ :ಧಾರವಾಡದ ಡಿಡಿಪಿಐ ಕಚೇರಿಗೆ ದಿಢೀರ್ ಭೇಟಿ ನೀಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶಾಲಾ ಕಟ್ಟಡಗಳನ್ನು ಪರಿಶೀಲನೆ ಮಾಡಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಕಟ್ಟಡ ಹಳೆಯದಾದರೂ ತುಂಬಾ ಉತ್ತಮ ಸ್ಥಿತಿಯಲ್ಲಿದೆ ಅವ್ರು ಮತ್ತು ನಾವು ಬೇರೆ ಬೇರೆ ಜವಾಬ್ದಾರಿಯಲ್ಲಿ ಕೆಲ್ಸ ಮಾಡುವವರು ನಮಗೇನು ಎಕ್ಸ್ಟ್ರಾ ಕೊಂಬು ಇರಲ್ಲ, ಮಿನಿಸ್ಟರ್ ಅಂತ ಎಲ್ಲರೂ...

Santosh lad-ವಿರೋಧ ಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಚಿವರ ಉತ್ತರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರು ಕೇಳಿದ ಕೆಲವು ಪ್ರಶ್ನೆಗಳಿಗೆ ಸಚಿವ ಸಂತೋಷ್ ಲಾಡ್ ಉತ್ತರಗಳು ಹೀಗಿತ್ತು ಕುಮಾರಸ್ವಾಮಿ ಬಿಜೆಪಿಗೆ ಸೇರ್ಪಡೆ ವಿಚಾರ ಬಗ್ಗೆ ಪ್ರಶ್ನೆ ಕೇಳಿದಾಗ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಲಿಸಾಗಿ ಜಾರಿಕೊಂಡರು , ನಿಗಮ ಮಂಡಳಿಯಲ್ಲಿ ನಡೆದ ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷರು ಅರ್ಜಿಗಳನ್ನು ಕೇಳಿದ್ದಾರೆ, ಸಮಿತಿ ಮುಖಾಂತರ ಮಾಡ್ತಾರೆ. ಕಾಂಗ್ರೆಸ್ ಸೇಡಿನ ಬೀಜ4ಎಪಿ ವಿರುದ್ದ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img