Friday, April 24, 2026

minister sathyendra jain

ಜೂನ್ 13ರವರೆಗೆ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಇ.ಡಿ ವಶಕ್ಕೆ..!

https://www.youtube.com/watch?v=n-0oHKd_P-8 ಅಕ್ರಮ ಹಣ ವರ್ಗಾವಣೆ ಮತ್ತು ಹವಾಲ ಜಾಲ ಬಳಕೆ ಆರೋಪ ಎದುರಿಸುತ್ತಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜೂನ್ 13 ರವರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ ವಶಕ್ಕೆ ಒಪ್ಪಿಸಿದೆ‌. ಪಿಎಂಎಲ್ಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಸಂಬಂಧ ಗುರುವಾರ ನಡೆದ ಕೋರ್ಟ್ ಕಲಾಪದಲ್ಲಿ ಇ.ಡಿ ಅಧಿಕಾರಿಗಳು ಜೈನ್ ಅವರನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸುವುದು ಅಗತ್ಯ ಇದೆ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img