Wednesday, August 26, 2026

MINISTER SATISH JARKIHOLI

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img