Tuesday, May 26, 2026

#minister shivananda patil

ಈರುಳ್ಳಿಗಳನ್ನು ಸಂಗ್ರಹ ಮಾಡಿ ಬೇಡಿಕೆ ಸೃಷ್ಟಿ ಮಾಡುತ್ತಿದ್ದಾರೆ; ಸಚಿವ ಶಿವಾನಂದ ಪಾಟೀಲ್..!

ಕೋಲಾರ: ನಗರದಲ್ಲಿ ಎಪಿಎಂಸಿ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿ ಎಪಿಎಂಸಿ ಕಾಯ್ದೆಯನ್ನು ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ವಾಪಸ್ ಪಡೆದಿರಲಿಲ್ಲ ಕೇಂದ್ರ ಸರ್ಕಾರ ಮಾತ್ರ ವಾಪಸ್ ಪಡೆದಿತ್ತು ಎನ್ನುವ ಸತ್ಯವನ್ನು ಬಯಲಿಗೆಳೆದರು. ಸಮಿತಿ ಸದಸ್ಯರು ಮಾರುಕಟ್ಟೆಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ. ಸದನ ಸಮಿತಿಯ ವರದಿ ಆಧರಿಸಿ ರಾಜ್ಯ ಸರ್ಕಾರ ಕ್ರಮ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img