Sunday, March 29, 2026

Minister Shivraj Thandagagi

‘ಕ್ರಾಂತಿ ವಾಂತಿ ಭ್ರಾಂತಿ ಇಲ್ಲ.. ನಾವೂ ಆರಾಮಾಗಿ ಇದ್ದೇವೆ’

ನವೆಂಬರ್ ಕ್ರಾಂತಿ ಇಲ್ಲ.. ವಾಂತಿ ಇಲ್ಲ.. ಭ್ರಾಂತಿಯೂ ಇಲ್ಲ. ನೀವೂ ಆರಾಮಾಗಿ ಇರಿ. ನಾವೂ ಆರಾಮಾಗಿ ಇದ್ದೇವೆ. ನೀವು ಅದರ ಬಗ್ಗೆ ಟೆನ್ಶನ್ ತಗೋಬೇಡಿ. ಹೀಗಂತ ಮಾಧ್ಯಮಗಳಿಗೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವ್ರು, ಮುಖ್ಯಮಂತ್ರಿ ರೀತಿಯ ಪ್ರಗತಿಪರ ಚಿಂತಕರು ಅಂತ ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ ತಪ್ಪೇನಿದೆ. ಅದರಲ್ಲಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img