Wednesday, February 11, 2026

Minister Shivraj Thandagagi

‘ಕ್ರಾಂತಿ ವಾಂತಿ ಭ್ರಾಂತಿ ಇಲ್ಲ.. ನಾವೂ ಆರಾಮಾಗಿ ಇದ್ದೇವೆ’

ನವೆಂಬರ್ ಕ್ರಾಂತಿ ಇಲ್ಲ.. ವಾಂತಿ ಇಲ್ಲ.. ಭ್ರಾಂತಿಯೂ ಇಲ್ಲ. ನೀವೂ ಆರಾಮಾಗಿ ಇರಿ. ನಾವೂ ಆರಾಮಾಗಿ ಇದ್ದೇವೆ. ನೀವು ಅದರ ಬಗ್ಗೆ ಟೆನ್ಶನ್ ತಗೋಬೇಡಿ. ಹೀಗಂತ ಮಾಧ್ಯಮಗಳಿಗೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವ್ರು, ಮುಖ್ಯಮಂತ್ರಿ ರೀತಿಯ ಪ್ರಗತಿಪರ ಚಿಂತಕರು ಅಂತ ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ ತಪ್ಪೇನಿದೆ. ಅದರಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img