Wednesday, August 12, 2026

minister somanna

ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ ; ಸಚಿವ ಸೋಮಣ್ಣ

www.karnatakatv.net : ರಾಯಚೂರು: ಸಿಎಂ ನೀಡಿದ ಖಾತೆ ಬಗ್ಗೆ ಅಸಮಾಧಾನವಿಲ್ಲ. ಯಾವುದೇ ಖಾತೆ ಕೊಟ್ಟರೂ ನಾನು ನನ್ನ ಸ್ಟೈಲ್ ನಲ್ಲೇ ಕೆಲಸ ಮಾಡ್ತೀನಿ ಎಂದ ಸಚಿವ ಸೋಮಣ್ಣ. ರಾಯಚೂರಿನಲ್ಲಿ ಘನತ್ಯಾಜ್ಯ ಸಾಗಣೆ ವಾಹನಗಳ ಲೋಕಾರ್ಪಣೆ ನಂತರ ಹೇಳಿಕೆ ನೀಡಿದ್ದಾರೆ . ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ.. ಸಿಎಂ ಅನುಭವಿಗಳಿದ್ದಾರೆ.. ಅವರು...

CEOಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಲಾಸ್

www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img