www.karnatakatv.net : ರಾಯಚೂರು: ಸಿಎಂ ನೀಡಿದ ಖಾತೆ ಬಗ್ಗೆ ಅಸಮಾಧಾನವಿಲ್ಲ. ಯಾವುದೇ ಖಾತೆ ಕೊಟ್ಟರೂ ನಾನು ನನ್ನ ಸ್ಟೈಲ್ ನಲ್ಲೇ ಕೆಲಸ ಮಾಡ್ತೀನಿ ಎಂದ ಸಚಿವ ಸೋಮಣ್ಣ. ರಾಯಚೂರಿನಲ್ಲಿ ಘನತ್ಯಾಜ್ಯ ಸಾಗಣೆ ವಾಹನಗಳ ಲೋಕಾರ್ಪಣೆ ನಂತರ ಹೇಳಿಕೆ ನೀಡಿದ್ದಾರೆ . ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ.. ಸಿಎಂ ಅನುಭವಿಗಳಿದ್ದಾರೆ.. ಅವರು...
www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....